ಶಿಗ್ಗಾವಿ : ತಾಲೂಕಿನ ಗಂಜಿಗಟ್ಟಿ ಮಠದ ಪೀಠಾಧಿಪತಿಗಳಾದ ಶ್ರೀ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಬೆಂಗಳೂರಿನಲ್ಲಿ ಗೌರವ ಡಾಕ್ಟರೇಟ್ ಪ್ರ‘ಾನ ಮಾಡಲಾಗಿದೆ.
ಶ್ರೀಗಳ ಆದ್ಯಾತ್ಮ ಸೇವೆ ಮತ್ತ ‘ಾರ್ಮಿಕ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸೇವೆಯನ್ನು ಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿ ಅವರು ಇದೇ ಮೇ.27 ರಂದು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.ತಾಲೂಕಿನ ಸರ್ವ ಮಠಾಧೀಶರು, ರಾಜಕಾರಣಿಗಳು, ಸಮಾಜ ಸೇವಕರು, ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.