ಕೆ.ಆರ್.ಪೇಟೆ: ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ತಾಲೂಕಿನ ಕಿಕ್ಕೇರಿ ಹೋಬಳಿಯ ಶೆಟ್ಟಹಳ್ಳಿ ಗ್ರಾಮದಲ್ಲಿ ಅನಾರೋಗ್ಯದಿಂದ ಸಂಕಷ್ಟದಲ್ಲಿದ್ದ ಪ್ರಗತಿಪರ ರೈತ ಮಲ್ಲೇಶ್ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕೀರಾಮು, ಕೋಡಿಮಾರನಹಳ್ಳಿ ಹರೀಶ್, ದೇವರಾಜು, ಶೇಖರ್, ಮಂಜು ಇದ್ದರು.