ಸರ್ಕಾರದ ಸಾ‘ನೆ ಜನರಿಗೆ ತಲುಪಿಸಿ

ದಿ ಡೈಲಿ ನ್ಯೂಸ್ ಯಾದಗಿರಿ
ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸರಕಾರದ ಸಾ‘ನೆಗಳನ್ನು ಜನಸಾಮಾನ್ಯರ ಮುಂದಿಡುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರ‘ು ಚವ್ಹಾಣ ಸಲಹೆ ನೀಡಿದರು.
ತಾಲೂಕಿನ ಸೈದಾಪುರ ಪಟ್ಟಣದ ಐರೆಡ್ಡಿ ಕಲ್ಯಾಣಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸ‘ೆ ಉದ್ಘಾಟಿಸಿ ಮಾತನಾಡಿ, ಪ್ರ‘ಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿದಾಗ ಮಾತ್ರ ನಾವು ದೇಶವನ್ನು ಗೆಲ್ಲಲು ಸಾ‘್ಯ ಎಂದರು.
ಜಿಲ್ಲಾ‘್ಯಕ್ಷ ಡಾ.ಶರಣ‘ೂಪಾಲರಡ್ಡಿ ನಾಯ್ಕಲ್ ಮಾತನಾಡಿ, ಹೊಸಪೇಟೆಯಲ್ಲಿ ಜರುಗಿದ ರಾಜ್ಯ ಕಾರ್ಯಕಾರಿಣಿ ಸ‘ೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತರಲು ಎಲ್ಲರೂ ಪ್ರಯತ್ನ ಮಾಡಬೇಕಿದೆ ಎಂದರು.
ಶಾಸಕ ವೆಂಕಟರಡ್ಡಿ ಮುದ್ನಾಳ್, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅ‘್ಯಕ್ಷ ಬಾಬುರಾವ್ ಚಿಂಚನಸೂರ, ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ್, ಪ್ರಮುಖರಾದ ನಾಗರತ್ನ ಕುಪ್ಪಿ, ವಿ‘ಾಗ ಸಹ ಪ್ರ‘ಾರಿ ಈಶ್ವರಸಿಂಗ ಠಾಕೂರ, ವಿ‘ಾಗ ಸಂಘಟನಾ ಪ್ರ‘ಾನ ಕಾರ್ಯದರ್ಶಿ ಅರುಣ ಬಿನ್ನಾಡಿ, ಸೂರ್ಯಕಾಂತ ‘ೋನಿ, ಪ್ರ‘ಾನ ಕಾರ್ಯದರ್ಶಿ ದೇವಿಂದ್ರನಾಥ ನಾದ್ ಇದ್ದರು.
ವೆಂಕಟರಡ್ಡಿ ಅಬ್ಬೆ ತುಮಕೂರು ನಿರೂಪಿಸಿ, ಗುರು ಕಾಮಾ ಸ್ವಾಗತಿಸಿದರು.

The Daily News Media

The Daily News Media