ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ ಸಮೀಪದ ದಸ್ತಾಪುರ ಕ್ರಾಸ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಪೈಕಿ ಒಬ್ಬನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಽಸಿದ್ದಾರೆ. ಕಲಬುರಗಿಯ ಬಾಪು ನಗರದ ನವೀನ್ ಮಂಗಲ್ ಉಪಾ‘ಯ ಬಂಽತ. ಆತನಿಂದ ೩೦೦ ಗ್ರಾಂ ಗಾಂಜಾ ಜಪ್ತಿ ಮಾಡಿದ್ದರೆ. ಸಂತೋಷ ಎಂಬಾತ ಪರಾರಿಯಾಗಿದ್ದು, ಆತನ ಬಂ‘ನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.