3,455.39 ಕೋಟಿ ರೂ.ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅಸ್ತು

59 ಯೋಜನೆಗಳಿಗೆ ಕೈಗಾರಿಕೆ ಸಚಿವ ನಿರಾಣಿ ಅ‘್ಯಕ್ಷತೆಯ ಏಕಗವಾಕ್ಷಿ ಸಮಿತಿ ಅನುಮೋದನೆ
ದಿ ಡೈಲಿ ನ್ಯೂಸ್ ಬೆಂಗಳೂರು
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳಹೂಡಿಕೆಗೆ ಅನುಮೋದನೆ ನೀಡಿದೆ.ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರ ಅ‘್ಯಕ್ಷತೆಯಲ್ಲಿ ನಡೆದ 137ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸ‘ೆಯಲ್ಲಿ ಈ ನಿರ್‘ಾರ ತೆಗೆದುಕೊಳ್ಳಲಾಗಿದೆ.
ಒಟ್ಟು 59 ಯೋಜನೆಗಳಿಂದ 3,455.39 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 18,567 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ತಿಳಿಸಿದ್ದಾರೆ.
ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 11 ಪ್ರಮುಖ ಬೃಹತ್ ಮತ್ತು ಮ‘್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2186.70 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 10,559 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಅಂದಾಜು 8,008 ಜನರಿಗೆ ಉದ್ಯೋಗ ಸೃಜನೆಯಾಗಲಿದೆ.
ಹೇಳಿದ್ದಾರೆ.

The Daily News Media

The Daily News Media