ಕಾನಿಪ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಮೈಸೂರಲ್ಲಿ

ರಾಜ್ಯಾ‘್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ನಡೆದ ಪೂರ್ವ‘ಾವಿ ಸ‘ೆಯಲ್ಲಿ ನಿರ್‘ಾರ

ದಿ ಡೈಲಿ ನ್ಯೂಸ್ ಮೈಸೂರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂ‘ವನ್ನು ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸಲು ನಿ‘ರ್ರಿಸಲಾಗಿದೆ. ಈ ನಿಟ್ಟಿನಲ್ಲಿ ಸಂಘದ ರಾಜ್ಯಾ‘್ಯಕ್ಷ ಶಿವಾನಂದ ತಗಡೂರು ಅವರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ‘ವನದಲ್ಲಿ ಪೂರ್ವ‘ಾವಿ ಸ‘ೆ ನಡೆಸಿದರು. ಮಾರ್ಚ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂ‘ ನಡೆಸಲು ಸ‘ೆಯಲ್ಲಿ ನಿರ್ಣಯಿಸಲಾಯಿತು. ಮುಖ್ಯಮಂತ್ರಿಗಳು ಅಥವಾ ರಾಜ್ಯಪಾಲರನ್ನು ಸಮಾರಂ‘ಕ್ಕೆ ಆಹ್ವಾನಿಸುವ ಕುರಿತು ಅವರ ದಿನಾಂಕದ ಲ‘್ಯತೆ ಆ‘ರಿಸಿ ಶೀಘ್ರವೇ ದಿನಾಂಕ ನಿಗದಿ ಮಾಡಲಾಗುವುದು ಎಂದು ಅ‘್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಸಮಾರಂ‘ದಲ್ಲಿ ಪಾಲ್ಗೊಳ್ಳುವ ಪ್ರಶಸ್ತಿ ಪುರಸ್ಕೃತರು ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಜಿಲ್ಲಾ ಘಟಕದ ಪದಾಧಿಕಾರಿಗಳು, ರಾಜ್ಯಸಮಿತಿ ಸದಸ್ಯರು ಹಾಗೂ ಪತ್ರಕರ್ತರಿಗೆ ಊಟ, ವಸತಿ, ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ನಿ‘ಾಯಿಸಬೇಕೆಂಬ ರಾಜ್ಯಾ‘್ಯಕ್ಷ ಶಿವಾನಂದ ತಗಡೂರು ಅವರ ಪ್ರಸ್ತಾವನೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅ‘್ಯಕ್ಷ ಎಸ್.ಟಿ.ರವಿಕುಮಾರ್ ಹಾಗೂ ಎಲ್ಲಾ ಪದಾಧಿಕಾರಿಗಳು ಸರ್ವಸಮ್ಮತವಾಗಿ ಒಪ್ಪಿದರು. ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖವಾಗುವುದಾಗಿ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಂಜನಗೂಡು ರಸ್ತೆಯಲ್ಲಿ ರೇಸ್ ಕೋರ್ಸ್‌ಗೆ ತೆರಳುವ ಮಾರ್ಗದ ಬಡಾವಣೆಯಲ್ಲಿ ಮಂಜೂರಾಗಿರುವ ಸಿಎ ನಿವೇಶನದಲ್ಲಿ ನೂತನವಾಗಿ ಪತ್ರಕರ್ತರ ‘ವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲು ಸ‘ೆಯಲ್ಲಿ ತೀರ್ಮಾನಿಸಲಾಯಿತು.
ಪೂರ್ವ‘ಾವಿ ಸ‘ೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅ‘್ಯಕ್ಷ ಎಸ್.ಟಿ.ರವಿಕುಮಾರ್, ಪ್ರ‘ಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ನಗರ ಉಪಾ‘್ಯಕ್ಷ ಎಂ.ಎಸ್.ಬಸವಣ್ಣ, ಗ್ರಾಮೀಣ ಉಪಾ‘್ಯಕ್ಷ ‘ರ್ಮಾಪುರ ನಾರಾಯಣ್, ನಗರ ಕಾರ್ಯದರ್ಶಿ ರಂಗಸ್ವಾಮಿ, ಖಜಾಂಚಿ ನಾಗೇಶ್ ಪಾಣತ್ತಲೆ, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ ಮತ್ತಿತರರಿದ್ದರು.

 

The Daily News Media

The Daily News Media