4ರಿಂದ 20ರವರೆಗೆ ಸಮಾವೇಶ

ಬೆಂಗಳೂರು: 4ರಿಂದ 20ರವರೆಗೆ ಲಾನು‘ವಿಗಳ ಸಮಾವೇಶ ನಡೆಯಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಪರ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಬಸವರಾಜ ಬೊವ್ಮಾಯಿಯವರ ನೇತೃತ್ವದ ರಾಜ್ಯ ಸರಕಾರ ಆಡಳಿತಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಮಾಡಿರುವ ಕ್ರಾಂತಿಕಾರಕ ಕಾರ್ಯಗಳನ್ನು ತಮ್ಮ ಮುಂದೆ ಹಂಚಿಕೊಳ್ಳಲು ಹೆಮ್ಮೆಯೆನಿಸುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗಣಿ ಹಾಗೂ ‘ೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಅಬಕಾರಿ ಸಚಿವ ಗೋಪಾಲಯ್ಯ, ವಿ‘ಾನಪರಿಷತ್ ಸದಸ್ಯವೈ.ಎ.ನಾರಾಯಣಸ್ವಾಮಿ ಹಾಜರಿದ್ದರು.

The Daily News Media

The Daily News Media